LOCAL NEWS : ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಎಸ್ ಯು ಸಿ ಐ (ಕಮ್ಯುನಿಸ್ಟ್ ) ಪಕ್ಷದಿಂದ ಸಹಿ ಸಂಗ್ರಹ ಆಂದೋಲನ!

ಕೊಪ್ಪಳ :ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶ ವ್ಯಾಪಿ ಸಹಿ…

Continue ReadingLOCAL NEWS : ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಎಸ್ ಯು ಸಿ ಐ (ಕಮ್ಯುನಿಸ್ಟ್ ) ಪಕ್ಷದಿಂದ ಸಹಿ ಸಂಗ್ರಹ ಆಂದೋಲನ!

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

Continue Readingವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

Continue ReadingBig News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ
Read more about the article BIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!
ರೋಡ್‌ ಬ್ರೇಕರ್ ನಿರ್ಮಾಣ : ಕುಕನೂರು-ಗುದ್ನೇಪ್ಪನ ಮಠದ ರಸ್ತೆ

BIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!

ವರದಿ : ಚಂದ್ರು ಆರ್ ಭಾನಾಪೂರ್ ಕುಕನೂರ : ಕಳೆದ ಡಿಸೆಂಬರ್ 16 ರಂದು ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಒಂದು ನಡೆದಿತ್ತು, ಈ ಪರಿಣಾಮ ಬೈಕ್ ಸವಾರ ನಿರುಪಾದಿ ಎನ್ನುವ ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದನು. ಹೆಚ್ಚಿನ…

Continue ReadingBIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!

“ಇದೇ ತಿಂಗಳು 25 ರಂದು ಮಂತ್ರಾಲಯದಲ್ಲಿ ಸುವರ್ಣ ಕರ್ನಾಟಕ ಸಾಂಸ್ಕೃತಿಕ ಸಂಭ್ರಮ”

ಕೊಪ್ಪಳ(ಕುಕನೂರು) : ಆಂಧ್ರ ಪ್ರದೇಶದ ಕರ್ನುಲ್ ಜಿಲ್ಲೆಯ ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ದಿ ಟ್ರಸ್ಟ್ ಕುಕನೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಸುವಣ೯ ಕನಾ೯ಟಕ ಸಂಭ್ರಮಾಚರಣೆ ನಿಮಿತ್ತ ಕನ್ನಡ ಹಬ್ಬ…

Continue Reading“ಇದೇ ತಿಂಗಳು 25 ರಂದು ಮಂತ್ರಾಲಯದಲ್ಲಿ ಸುವರ್ಣ ಕರ್ನಾಟಕ ಸಾಂಸ್ಕೃತಿಕ ಸಂಭ್ರಮ”

Local Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಹುಲಿಗೆಮ್ಮ ದೇವಿ ದೇವಸ್ಥಾನ  ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ. ಕೊಪ್ಪಳ : ಸಾರಿಗೆ ಮತ್ತು ಮುಜುರಾಯಿ ಖಾತೆ ಸಚಿವ ಎಂ ರಾಮಲಿಂಗಾ ರೆಡ್ಡಿ ಇಂದು ಸುಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. LOCAL BIG BREAKING : ರಸ್ತೆ ಅಪಘಾತ…

Continue ReadingLocal Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

Political Round : ಟಿಕೆಟ್ ಪಕ್ಕಾ ಮಾಡಿಕೊಳ್ಳಲು ದೆಹಲಿಗೆ ಹೋದ್ರಾ ಸಂಸದ ಸಂಗಣ್ಣ ಕರಡಿ ?

ಕೊಪ್ಪಳ : ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ಪಕ್ಷದ ವರಿಷ್ಟರ ಭೇಟಿಗಾಗಿ ದೆಹಲಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದ್ದು ಸಂಸದ ಸಂಗಣ್ಣನವರ ದೆಹಲಿ ಭೇಟಿ ಜಿಲ್ಲೆಯಲ್ಲಿ ಕುತೂಹಲ ಹುಟ್ಟಿಸಿದೆ. ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ....👉 BIG NEWS : ಇಂದಿನಿಂದಲೇ…

Continue ReadingPolitical Round : ಟಿಕೆಟ್ ಪಕ್ಕಾ ಮಾಡಿಕೊಳ್ಳಲು ದೆಹಲಿಗೆ ಹೋದ್ರಾ ಸಂಸದ ಸಂಗಣ್ಣ ಕರಡಿ ?

“ಉಚಿತ ಹೊಲಿಗೆ (ಟೈಲರಿಂಗ್) ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ”

ಕುಕನೂರ : ಪಟ್ಟಣದ ಕುಂತಳ ನಗರದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಮಿಷನರಿ ಸೊಸೈಟಿ ಕದಾಂಪುರ ಸಿ.ಪಿ.ಎಫ್ ಕುಕನೂರ ಸೆಂಟರ್ ವತಿಯಿಂದ ಆರು ತಿಂಗಳ ಕಾಲ ೩ ತಂಡಗಳಲ್ಲಿ ಟೆಲರಿಂಗ್ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ರವಿವಾರ ನೆಡೆಯಿತು. ಕದಾಂಪುರ…

Continue Reading“ಉಚಿತ ಹೊಲಿಗೆ (ಟೈಲರಿಂಗ್) ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ”

Local Express: ತಳಕಲ್ ಗ್ರಾಮದ ಅನ್ನದಾನೀಶ್ವರ ಮಠದಲ್ಲಿ ಕಾರ್ತಿಕೋತ್ಸವ

ಅನ್ನದಾನೀಶ್ವರನ ನೆನೆಯುತ್ತಾ  ಒಬ್ಬರಿಗೊಬ್ಬರು ಆಸರೆಯಾಗಿ ಜೀವನ ನಡೆಸೋಣ -ಸಿದ್ದಣ್ಣ ಯರಾಶಿ ಕುಕನೂರ : ಕುಂಬಾರ ಮಾಡಿದ ಹಣತೆಗೆ ಗಾಣಿಗ ತಯಾರಿಸಿದ ಎಣ್ಣೆ ಹಾಕಿ ರೈತ ಬೆಳೆದ ಬತ್ತಿಗೆ ಜ್ಯೋತಿ ಮುಟ್ಟಿಸಲು ಕುಲವಿಲ್ಲದ ಬೆಳಕು ನೋಡ ಎಂದು ಶರಣರು ಹೇಳಿದ್ದಾರೆ. ಅದರಂತೆ ಸಮಾಜದಲ್ಲಿ …

Continue ReadingLocal Express: ತಳಕಲ್ ಗ್ರಾಮದ ಅನ್ನದಾನೀಶ್ವರ ಮಠದಲ್ಲಿ ಕಾರ್ತಿಕೋತ್ಸವ

BIG NEWS : ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಅಕ್ರೋಶ ಹೊರಹಾಕಿದ ನವೀನ್ ಗುಳಗಣ್ಣನವರ್..!

ವರದಿ : ಚಂದ್ರು ಆರ್ ಭಾನಾಪೂರ್ 9538631636 ಕುಕನೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಗುಳಗಣ್ಣನವರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. Breaking News :…

Continue ReadingBIG NEWS : ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಅಕ್ರೋಶ ಹೊರಹಾಕಿದ ನವೀನ್ ಗುಳಗಣ್ಣನವರ್..!
error: Content is protected !!