POLITICAL ROUND : ‘ಪ್ರಧಾನಿ ಮೋದಿ ಅವರು ಸುಳ್ಳು ಹಾಗೂ ಉಲ್ಟಾ ಹೊಡೆಯುವುದರಲ್ಲಿ ನಿಶ್ಚಿಮರು’, ಪರೋಕ್ಷವಾಗಿ ಮಾಜಿ ಶಾಸಕರಿಗೆ ರಾಯರೆಡ್ಡಿ ಟಾಂಗ್..!

ವರದಿ : ಚಂದ್ರು ಆರ್ ಭಾನಾಪೂರ್  ಕುಕನೂರು : 'ಪ್ರಧಾನಿ ಮೋದಿ ಅವರು ಸುಳ್ಳು ಹಾಗೂ ಆಡಿದ ಮಾತುಗಳನ್ನು (ತಿರುಚುವ) ಉಲ್ಟಾ ಹೊಡೆಯುವುದರಲ್ಲಿ ನಿಶ್ಚಿಮರು ಎಂದು ಮುಖ್ಯಮಂತ್ರಿಗಳ ನೂತನ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗವಾಡಿದರು. ಹೆಚ್ಚಿನ ಸುದ್ದಿಗಾಗಿ…

Continue ReadingPOLITICAL ROUND : ‘ಪ್ರಧಾನಿ ಮೋದಿ ಅವರು ಸುಳ್ಳು ಹಾಗೂ ಉಲ್ಟಾ ಹೊಡೆಯುವುದರಲ್ಲಿ ನಿಶ್ಚಿಮರು’, ಪರೋಕ್ಷವಾಗಿ ಮಾಜಿ ಶಾಸಕರಿಗೆ ರಾಯರೆಡ್ಡಿ ಟಾಂಗ್..!

BIG NEWS : ಗ್ಯಾರೆಂಟಿ ಯೋಜನೆಗಳ ಬಗ್ಗೆ ನನಗೆ ಭಯವಿದೆ : ಶಾಸಕ ರಾಯರೆಡ್ಡಿ..!!

ವರದಿ : ಚಂದ್ರು ಆರ್ ಭಾನಾಪೂರ್ ಕುಕನೂರು : 'ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ನನಗೆ ಬಹಳ ಭಯವಿದೆ. ಏಕೆಂದರೆ ಈ ಗ್ಯಾರೆಂಟಿ ಯೋಜನೆಗಳಿಗಾಗಿ ನಾವು ಸಾವಿರಾರು ಕೋಟಿಯನ್ನ ವೆಚ್ಚ ಮಾಡಲಿದ್ದೇವೆ. ಹಾಗಾಗಿ ನಮಗೆ ಮೊದಲ ಆದ್ಯತೆಯೇ ಗ್ಯಾರಂಟಿ ಯೋಜನೆಗಳು'…

Continue ReadingBIG NEWS : ಗ್ಯಾರೆಂಟಿ ಯೋಜನೆಗಳ ಬಗ್ಗೆ ನನಗೆ ಭಯವಿದೆ : ಶಾಸಕ ರಾಯರೆಡ್ಡಿ..!!

LOCAL BREAKING : ಜುಲೈನಲ್ಲಿ ಮಂತ್ರಿ ಸ್ಥಾನ, ಸಿಎಂ ಸಿದ್ದರಾಮಯ್ಯ ಭರವಸೆ : ಬಸವರಾಜ್ ರಾಯರಡ್ಡಿ ಹೇಳಿಕೆ..!!

ವರದಿ : ಈರಯ್ಯ ಕುರ್ತಕೋಟಿ ಕುಕನೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ಈಗ ಆರ್ಥಿಕ ಸಲಹೆಗಾರ ಹುದ್ದೆ ನಿಭಾಯಿಸಿ ಮುಂದೆ ಜುಲೈ ತಿಂಗಳಲ್ಲಿ ಮಂತ್ರಿ ಸ್ಥಾನ ನೀಡುತ್ತೇನೆ ಎಂಬ ಭರವಸೆ ನೀಡಿದ್ದಾರೆ, ಹೀಗಾಗಿ ಸಿದ್ದರಾಮಯ್ಯ ಅವರ ಮೇಲೆ ಇರುವ ಗೌರವದಿಂದ…

Continue ReadingLOCAL BREAKING : ಜುಲೈನಲ್ಲಿ ಮಂತ್ರಿ ಸ್ಥಾನ, ಸಿಎಂ ಸಿದ್ದರಾಮಯ್ಯ ಭರವಸೆ : ಬಸವರಾಜ್ ರಾಯರಡ್ಡಿ ಹೇಳಿಕೆ..!!

ಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ

ಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ ಜನವರಿ 12 ರಿಂದ 14ರವರೆಗೆ ದೇವಾಲಯ ಚಕ್ರವರ್ತಿ ಬಿರುದಾಂಕಿತ ಮಹದೇವ ದೇವಾಲಯದ ಆವರಣದ ಮಹದೇವ ದಂಡ ನಾಯಕ ವೇದಿಕೆಯಲ್ಲಿ 20ನೇ ಬಾರಿಗೆ…

Continue Readingಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ
Read more about the article Local news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ
ಸಿಎಂ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ

Local news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ

ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮದಲ್ಲಿ ಶಾಸಕ ರಾಯರಡ್ಡಿ ಭಾಗಿ. ಕುಕನೂರು : ಸಿ ಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ್ ರಾಯರಡ್ಡಿ ಅವರು ದಿನಾಂಕ 6 ಮತ್ತು 7 ರಂದು ಶನಿವಾರ, ಭಾನುವಾರ ಎರಡು ದಿನ ತಾಲೂಕಿನಲ್ಲಿ ವಿವಿಧ…

Continue ReadingLocal news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ
Read more about the article BIG NEWS : “ಆರ್ಥಿಕ ಸಲಹೆಗಾರ” ಮಹತ್ವದ ಜವಾಬ್ದಾರಿ, ಈ ಹುದ್ದೆಯ ವೇತನ ಮುಟ್ಟಲ್ಲ : ಶಾಸಕ ರಾಯರೆಡ್ಡಿ..!
ಸಿಎಂ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ

BIG NEWS : “ಆರ್ಥಿಕ ಸಲಹೆಗಾರ” ಮಹತ್ವದ ಜವಾಬ್ದಾರಿ, ಈ ಹುದ್ದೆಯ ವೇತನ ಮುಟ್ಟಲ್ಲ : ಶಾಸಕ ರಾಯರೆಡ್ಡಿ..!

ವಿಷಯ ಸಂಗ್ರಹ & ವರದಿ : ಚಂದ್ರು ಆರ್ ಭಾನಾಪೂರ್ ಬೆಂಗಳೂರು: 'ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರ ಎನ್ನುವುದು ದೊಡ್ಡ ಹಾಗೂ ಮಹತ್ವದ ಜವಾಬ್ದಾರಿಯಾಗಿದೆ. ಹಾಗಾಗಿ, ಸರಕಾರದಿಂದ ಈ ಹುದ್ದೆಗೆ ಯಾವುದೇ ವೇತನ ಮುಟ್ಟುವುದಿಲ್ಲ' ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ…

Continue ReadingBIG NEWS : “ಆರ್ಥಿಕ ಸಲಹೆಗಾರ” ಮಹತ್ವದ ಜವಾಬ್ದಾರಿ, ಈ ಹುದ್ದೆಯ ವೇತನ ಮುಟ್ಟಲ್ಲ : ಶಾಸಕ ರಾಯರೆಡ್ಡಿ..!

BEAKING : ರಾಯರಡ್ಡಿಗೆ ಒಲಿದು ಬಂತು ಸಚಿವ ಸಂಪುಟ ದರ್ಜೆಯ ಸ್ಥಾನಮಾನ!

ಬೆಂಗಳೂರು : ಕಾಂಗ್ರೆಸ್‌ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಬಸವರಾಜ್ ರಾಯರಡ್ಡಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಕೊನೆಗೂ ಒಲಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವಂತೆ ಸರ್ಕಾರದ…

Continue ReadingBEAKING : ರಾಯರಡ್ಡಿಗೆ ಒಲಿದು ಬಂತು ಸಚಿವ ಸಂಪುಟ ದರ್ಜೆಯ ಸ್ಥಾನಮಾನ!

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

Continue Readingವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

Continue ReadingBig News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ
Read more about the article BIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!
ರೋಡ್‌ ಬ್ರೇಕರ್ ನಿರ್ಮಾಣ : ಕುಕನೂರು-ಗುದ್ನೇಪ್ಪನ ಮಠದ ರಸ್ತೆ

BIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!

ವರದಿ : ಚಂದ್ರು ಆರ್ ಭಾನಾಪೂರ್ ಕುಕನೂರ : ಕಳೆದ ಡಿಸೆಂಬರ್ 16 ರಂದು ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಒಂದು ನಡೆದಿತ್ತು, ಈ ಪರಿಣಾಮ ಬೈಕ್ ಸವಾರ ನಿರುಪಾದಿ ಎನ್ನುವ ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದನು. ಹೆಚ್ಚಿನ…

Continue ReadingBIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!
error: Content is protected !!