Local Express: ಬಸವರಾಜ ರಾಯರೆಡ್ಡಿ ಅವರಿಗೆ ಡಿಸಿಎಂ ಸ್ಥಾನ ನೀಡಿ : ಡಾ. ಮಲ್ಲಿಕಾರ್ಜುನ್ ಬಿನ್ನಾಳ ಒತ್ತಾಯ

ಕುಕುನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ,ಅಭಿವೃದ್ಧಿ ಹರಿಕಾರರಾದ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದ್ದು ಸ್ವಾಗತಾರ್ಹ. ಆದರೆ ಬಸವರಾಜ ರಾಯರೆಡ್ಡಿ ಅವರು ಒಬ್ಬ ಹಿರಿಯ ರಾಜಕಾರಣಿಯಾಗಿದ್ದು ಆಡಳಿತದ ಅಂಕಿ ಸಂಖ್ಯೆಗಳ ಬಗ್ಗೆ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ.…

Continue ReadingLocal Express: ಬಸವರಾಜ ರಾಯರೆಡ್ಡಿ ಅವರಿಗೆ ಡಿಸಿಎಂ ಸ್ಥಾನ ನೀಡಿ : ಡಾ. ಮಲ್ಲಿಕಾರ್ಜುನ್ ಬಿನ್ನಾಳ ಒತ್ತಾಯ

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

Continue Readingವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

Continue ReadingBig News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

Local Express: ತಳಕಲ್ ಗ್ರಾಮದ ಅನ್ನದಾನೀಶ್ವರ ಮಠದಲ್ಲಿ ಕಾರ್ತಿಕೋತ್ಸವ

ಅನ್ನದಾನೀಶ್ವರನ ನೆನೆಯುತ್ತಾ  ಒಬ್ಬರಿಗೊಬ್ಬರು ಆಸರೆಯಾಗಿ ಜೀವನ ನಡೆಸೋಣ -ಸಿದ್ದಣ್ಣ ಯರಾಶಿ ಕುಕನೂರ : ಕುಂಬಾರ ಮಾಡಿದ ಹಣತೆಗೆ ಗಾಣಿಗ ತಯಾರಿಸಿದ ಎಣ್ಣೆ ಹಾಕಿ ರೈತ ಬೆಳೆದ ಬತ್ತಿಗೆ ಜ್ಯೋತಿ ಮುಟ್ಟಿಸಲು ಕುಲವಿಲ್ಲದ ಬೆಳಕು ನೋಡ ಎಂದು ಶರಣರು ಹೇಳಿದ್ದಾರೆ. ಅದರಂತೆ ಸಮಾಜದಲ್ಲಿ …

Continue ReadingLocal Express: ತಳಕಲ್ ಗ್ರಾಮದ ಅನ್ನದಾನೀಶ್ವರ ಮಠದಲ್ಲಿ ಕಾರ್ತಿಕೋತ್ಸವ

ತಳಕಲ್ ಗ್ರಾಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ

ಸಾಹಿತ್ಯ, ಧಾರ್ಮಿಕ, ಶಿಕ್ಷಣ ಕ್ಷೇತ್ರಕ್ಕೆ ಮುಂಡರಗಿ ಮಠದ ಸೇವೆ ಅಪಾರ-ಮುಂಡರಗಿಯ ನಾಡೋಜ ಶ್ರೀ. ಕುಕನೂರ ನ  : ಸಾಹಿತ್ಯಿಕವಾಗಿ, ಧಾರ್ಮಿಕವಾಗಿ ಮತ್ತು ಶೈಕ್ಷಣಿಕವಾಗಿ ಸೇವೆ ಸಲ್ಲಿಸಿದ ಹಲವಾರು ಮಠಗಳ ಜೊತೆಗೆ ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠ ನೂರಾರು ಎಕರೆಗಿಂತ ಹೆಚ್ಚು ಭೂ…

Continue Readingತಳಕಲ್ ಗ್ರಾಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ

Local News : ನರೇಗಾ ಯೋಜನೆಯ ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ : ಮಹೇಶ ಗೌಡರ

ಕುಕನೂರು : ನರೇಗಾ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ ಎಂದು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಮಹೇಶ ಗೌಡ ಹೇಳಿದರು.        ತಾಲೂಕಿನ ಬಳಗೇರಿ ಗ್ರಾಮದಲ್ಲಿ ಸೋಮವಾರ ಗ್ರಾಮದ ಗಣೇಶ ಕಟ್ಟಿಯಲ್ಲಿ ನೆಡೆದ ೨೦೨೪-೨೫ನೇ ಸಾಲಿನ ಮಹಾತ್ಮ…

Continue ReadingLocal News : ನರೇಗಾ ಯೋಜನೆಯ ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ : ಮಹೇಶ ಗೌಡರ

ಕುಕನೂರು : ದೀಪಾವಳಿ ಹಬ್ಬದ ಖರೀದಿ ಬಲು ಜೋರು

ಕುಕನೂರು : ದೀಪಾವಳಿ ಹಬ್ಬದ ಖರೀದಿ ಬಲು ಜೋರು ಬೆಳಕಿನ ಹಬ್ಬ ದೀಪಾವಳಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿದೆ. ಕುಕನೂರು ಪಟ್ಟಣದಲ್ಲಿ ದೀಪಾವಳಿ ಹಬ್ಬದ ಖರೀದಿ ಬಲು ಜೋರು ನಡೆದಿದೆ. ಚಂಡು ಹೂವು, ಬಾಳೆ ಕಂಬ, ಸೇವಂತಿ, ಕಬ್ಬು, ಕುಂಬಳ ಕಾಯಿ…

Continue Readingಕುಕನೂರು : ದೀಪಾವಳಿ ಹಬ್ಬದ ಖರೀದಿ ಬಲು ಜೋರು

ಅಂದರ್ ಬಾಹರ್ ಗಿಲ್ಲ ಅವಕಾಶ. ಇಸ್ಪೀಟ್ ಜೂಜಾಟಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಬ್ರೇಕ್

ಅಂದರ್ ಬಾಹರ್ ಗಿಲ್ಲ ಅವಕಾಶ. ಇಸ್ಪೀಟ್ ಜೂಜಾಟಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಬ್ರೇಕ್ ಕುಕನೂರು : ಸಂಪ್ರದಾಯಿಕ ದೀಪಾವಳಿ ಹಬ್ಬದ ಆಚರಣೆ ವೇಳೆ ಪುರುಷರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ…

Continue Readingಅಂದರ್ ಬಾಹರ್ ಗಿಲ್ಲ ಅವಕಾಶ. ಇಸ್ಪೀಟ್ ಜೂಜಾಟಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಬ್ರೇಕ್

ತಹಸೀಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ.

ತಹಸೀಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ. ಕುಕನೂರು : ಕನ್ನಡ ನಾಡಿನ ವೀರ ನಾರಿ, ಚಿತ್ರದುರ್ಗ ಕೋಟೆಯ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿಯನ್ನು ತಹಸೀಲ್ದಾರ್ ಕಾರ್ಯಾಲಯದಲ್ಲಿ ಆಚರಣೆ ಮಾಡಲಾಯಿತು. ಕುಕನೂರು ತಾಲೂಕು ತಹಸೀಲ್ದಾರ್ ಎಚ್…

Continue Readingತಹಸೀಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ.

LOCAL NEWS : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ಹಾಕುವ ಮುಖ್ಯ ವೇದಿಕೆ : ಶಂಕ್ರಯ್ಯ

ಕೊಪ್ಪಳ : ತಾಲೂಕಿನ ಚಿಕ್ಕಬಗನಾಳ ಗ್ರಾಮದಲ್ಲಿ ಮಂಗಳವಾರದಂದು ಕುಣಿಕೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ, 'ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ಹಾಕುವ ಮುಖ್ಯ ವೇದಿಕೆಯಾಗಿದೆ.…

Continue ReadingLOCAL NEWS : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ಹಾಕುವ ಮುಖ್ಯ ವೇದಿಕೆ : ಶಂಕ್ರಯ್ಯ
error: Content is protected !!