ಕುಕನೂರು ಪಟ್ಟಣದಲ್ಲಿ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ್ ರ ಜಯಂತಿ ಆಚರಣೆ

ಕುಕನೂರು ಪಟ್ಟಣದಲ್ಲಿ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ್ ರ ಜಯಂತಿ ಆಚರಣೆ ಕುಕನೂರು : ಕುಕನೂರು ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ರ 394 ನೇ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅನ್ನದಾನಿಶ್ವರ ಶಾಖಾ ಮಠದ ಮಹಾದೇವ…

Continue Readingಕುಕನೂರು ಪಟ್ಟಣದಲ್ಲಿ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ್ ರ ಜಯಂತಿ ಆಚರಣೆ

LOCAL NEWS : ಬರ ನಿರ್ವಹಣೆಗೆ ತಾಲೂಕು ಆಡಳಿತದಿಂದ ಅಗತ್ಯ ಕ್ರಮ : ತಹಸೀಲ್ದಾರ್ ಅಶೋಕ್ ಶಿಗ್ಗಾವಿ

ಬರ ನಿರ್ವಹಣೆಗೆ ತಾಲೂಕು ಆಡಳಿತದಿಂದ ಅಗತ್ಯ ಕ್ರಮ : ತಹಸೀಲ್ದಾರ್ ಅಶೋಕ್ ಶಿಗ್ಗಾವಿ ಕುಕನೂರು : ರಾಜ್ಯ ಸರ್ಕಾರ ಈಗಾಗಲೇ ಕುಕನೂರು ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದು, ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಕೊಳ್ಳಲಾಗಿದೆ ಎಂದು ಕುಕನೂರು ತಹಸೀಲ್ದಾರ್…

Continue ReadingLOCAL NEWS : ಬರ ನಿರ್ವಹಣೆಗೆ ತಾಲೂಕು ಆಡಳಿತದಿಂದ ಅಗತ್ಯ ಕ್ರಮ : ತಹಸೀಲ್ದಾರ್ ಅಶೋಕ್ ಶಿಗ್ಗಾವಿ

LOCAL NEWS : ಕುಕನೂರು ತಹಶೀಲ್ದಾರ್ ಹೆಚ್‌. ಪ್ರಾಣೇಶ್ ವರ್ಗಾವಣೆ..!

ಕುಕನೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 67 ತಹಶೀಲ್ದಾರ್ ಗ್ರೇಡ್ ೧ ಹುದ್ದೆಗಳಲ್ಲಿದ್ದಂತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಾರ್ವತ್ರಿಕ ಲೋಕಸಭಾ ಚುನಾವಣೆ 2024ಕ್ಕೆ…

Continue ReadingLOCAL NEWS : ಕುಕನೂರು ತಹಶೀಲ್ದಾರ್ ಹೆಚ್‌. ಪ್ರಾಣೇಶ್ ವರ್ಗಾವಣೆ..!

ವಿಶ್ವಕ್ಕೆ ಮಾದರಿಯಾದ ಸಂವಿಧಾನ ನಮ್ಮದು : ಎಚ್ ಪ್ರಾಣೇಶ್

ಕುಕನೂರು : ಭಾರತ ಸಂವಿಧಾನವು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕುಕನೂರು ತಹಶೀಲ್ದಾರ್ ಎಚ್ ಪ್ರಾಣೇಶ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಾರ್ಯಲಯದಲ್ಲಿ ಪಟ್ಟಣ ಪಂಚಾಯತ ಹಾಗೂ ತಾಲೂಕ ಪಂಚಾಯತ ಹಾಗೂ ತಾಲೂಕ ಆಡಳಿತದ ವತಿಯಿಂದ ನೆಡೆದ 75ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು…

Continue Readingವಿಶ್ವಕ್ಕೆ ಮಾದರಿಯಾದ ಸಂವಿಧಾನ ನಮ್ಮದು : ಎಚ್ ಪ್ರಾಣೇಶ್

ಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ

ಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ ಜನವರಿ 12 ರಿಂದ 14ರವರೆಗೆ ದೇವಾಲಯ ಚಕ್ರವರ್ತಿ ಬಿರುದಾಂಕಿತ ಮಹದೇವ ದೇವಾಲಯದ ಆವರಣದ ಮಹದೇವ ದಂಡ ನಾಯಕ ವೇದಿಕೆಯಲ್ಲಿ 20ನೇ ಬಾರಿಗೆ…

Continue Readingಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ
Read more about the article Local news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ
ಸಿಎಂ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ

Local news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ

ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮದಲ್ಲಿ ಶಾಸಕ ರಾಯರಡ್ಡಿ ಭಾಗಿ. ಕುಕನೂರು : ಸಿ ಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ್ ರಾಯರಡ್ಡಿ ಅವರು ದಿನಾಂಕ 6 ಮತ್ತು 7 ರಂದು ಶನಿವಾರ, ಭಾನುವಾರ ಎರಡು ದಿನ ತಾಲೂಕಿನಲ್ಲಿ ವಿವಿಧ…

Continue ReadingLocal news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ

Local Express: ಬಸವರಾಜ ರಾಯರೆಡ್ಡಿ ಅವರಿಗೆ ಡಿಸಿಎಂ ಸ್ಥಾನ ನೀಡಿ : ಡಾ. ಮಲ್ಲಿಕಾರ್ಜುನ್ ಬಿನ್ನಾಳ ಒತ್ತಾಯ

ಕುಕುನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ,ಅಭಿವೃದ್ಧಿ ಹರಿಕಾರರಾದ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದ್ದು ಸ್ವಾಗತಾರ್ಹ. ಆದರೆ ಬಸವರಾಜ ರಾಯರೆಡ್ಡಿ ಅವರು ಒಬ್ಬ ಹಿರಿಯ ರಾಜಕಾರಣಿಯಾಗಿದ್ದು ಆಡಳಿತದ ಅಂಕಿ ಸಂಖ್ಯೆಗಳ ಬಗ್ಗೆ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ.…

Continue ReadingLocal Express: ಬಸವರಾಜ ರಾಯರೆಡ್ಡಿ ಅವರಿಗೆ ಡಿಸಿಎಂ ಸ್ಥಾನ ನೀಡಿ : ಡಾ. ಮಲ್ಲಿಕಾರ್ಜುನ್ ಬಿನ್ನಾಳ ಒತ್ತಾಯ

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

Continue Readingವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

Continue ReadingBig News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

Local Express: ತಳಕಲ್ ಗ್ರಾಮದ ಅನ್ನದಾನೀಶ್ವರ ಮಠದಲ್ಲಿ ಕಾರ್ತಿಕೋತ್ಸವ

ಅನ್ನದಾನೀಶ್ವರನ ನೆನೆಯುತ್ತಾ  ಒಬ್ಬರಿಗೊಬ್ಬರು ಆಸರೆಯಾಗಿ ಜೀವನ ನಡೆಸೋಣ -ಸಿದ್ದಣ್ಣ ಯರಾಶಿ ಕುಕನೂರ : ಕುಂಬಾರ ಮಾಡಿದ ಹಣತೆಗೆ ಗಾಣಿಗ ತಯಾರಿಸಿದ ಎಣ್ಣೆ ಹಾಕಿ ರೈತ ಬೆಳೆದ ಬತ್ತಿಗೆ ಜ್ಯೋತಿ ಮುಟ್ಟಿಸಲು ಕುಲವಿಲ್ಲದ ಬೆಳಕು ನೋಡ ಎಂದು ಶರಣರು ಹೇಳಿದ್ದಾರೆ. ಅದರಂತೆ ಸಮಾಜದಲ್ಲಿ …

Continue ReadingLocal Express: ತಳಕಲ್ ಗ್ರಾಮದ ಅನ್ನದಾನೀಶ್ವರ ಮಠದಲ್ಲಿ ಕಾರ್ತಿಕೋತ್ಸವ
error: Content is protected !!