Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

0 Comments

Local Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಹುಲಿಗೆಮ್ಮ ದೇವಿ ದೇವಸ್ಥಾನ  ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ. ಕೊಪ್ಪಳ : ಸಾರಿಗೆ ಮತ್ತು ಮುಜುರಾಯಿ ಖಾತೆ ಸಚಿವ ಎಂ ರಾಮಲಿಂಗಾ ರೆಡ್ಡಿ ಇಂದು ಸುಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. LOCAL BIG BREAKING : ರಸ್ತೆ ಅಪಘಾತ…

0 Comments

BREAKING : ಬೆಳ್ಳಂ ಬೆಳಿಗ್ಗೆಯೇ ಲೋಕಾಯುಕ್ತರ ದಾಳಿ : ಗಂಗಾವತಿಯಲ್ಲಿ ಇಂಜಿನಿಯರ್ ಗೆ ಶಾಕ್!!

ಕೊಪ್ಪಳ : ಜಿಲ್ಲೆಯ ಗಂಗಾವತಿಯಲ್ಲಿ ಲೋಕಾಯುಕ್ತರು ಬೆಳ್ಳಂ ಬೆಳಿಗ್ಗೆ ಎಂಜಿನಿಯರ್ ಮನೆ ಮೇಲೆ ದಾಳಿ ಮಾಡಿದ್ದು ತಪಾಷಣೆ ನಡೆಸುತ್ತಿದ್ದಾರೆ.

ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ….👉 BIG NEWS : ಭಾವಿ ಶಿಕ್ಷಕರಿಗೆ ಇಲ್ಲಿದೆ ಬಂಪರ್ ಸುದ್ದಿ..!! 

ಅಕ್ರಮ ಅಸ್ತಿ ಗಳಿಕೆ ಆರೋಪದ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಪುರಸಭೆ ಇಂಜಿನಿಯರ್ ಶರಣಪ್ಪ ಅವರ ಗಂಗಾವತಿ ನಿವಾಸದಲ್ಲಿ ಲೋಕಾಯುಕ್ತ ಡಿ ವೈ ಎಸ್ ಪಿ ಸಲೀಮ್ ಪಾಷಾ ಅವರ ನೇತೃತ್ವದ ತಂಡ ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲಿಸುತ್ತೀದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನಸುದ್ದಿಗಾಗಿ  ಕ್ಲಿಕ್‌ ಮಾಡಿ….👉 GOOD NEWS : ಬಂಪರ್ ಆಫರ್ : ಈ ಮಕ್ಕಳಿಗೆ ಶುಭ ಸುದ್ದಿ..!! (more…)

0 Comments

ಸವಿತಾ ಸಮಾಜಕ್ಕೆ ಮೀಸಲಾತಿ ಹಾಗೂ ಜಾತಿ ನಿಂದನೆ ಕಾಯ್ದೆ ಜಾರಿಗೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ

ಗಂಗಾವತಿ : ಸವಿತಾ ಸಮಾಜಕ್ಕೆ ಮೀಸಲಾತಿ ಹಾಗೂ ಜಾತಿ ನಿಂದನೆ ಕಾಯ್ದೆ ಜಾರಿ ಮತ್ತು ವಿವಿಧ ಎಂಟು ಬೇಡಿಕೆಗಳ ಇಡೇರಿಕೆಗೆ ಒತ್ತಾಯಿಸಿ ಗಂಗಾವತಿ ತಾಲೂಕ ಸವಿತಾ ಸಮಾಜದಿಂದ ಮಂಗಳವಾರ ತಹಶೀಲ್ದಾರ್ ಮೂಲಕ  ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.        …

0 Comments

GANGAVATI NEWS : ಅಂಗವಿಕಲರಿಗೆ ಜಾಬ್ ಕಾರ್ಡ್ ನೀಡುವಂತೆ ಕರವೇ ಅಂಗವಿಕಲರ ತಾಲೂಕ ಅಧ್ಯಕ್ಷ ಗುಡಿಕೋಟಿ ಒತ್ತಾಯ!

ಗಂಗಾವತಿ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಸಭೆ ವ್ಯಾಪ್ತಿಯ ಅಂಗವಿಕಲರಿಗೆ ಜಾಬ್ ಕಾರ್ಡ್ ನೀಡುವಂತೆ ಕರವೇ ಅಂಗವಿಕಲರ ತಾಲೂಕ ಅಧ್ಯಕ್ಷ ಗುಡಿಕೋಟಿ ಒತ್ತಾಯ ಮಾಡಿದರು. ಗಂಗಾವತಿ 18 ಕೇಂದ್ರ ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ…

0 Comments

GANGAVATI : ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಬಿ.ನಾಗೇಂದ್ರ

ಗಂಗಾವತಿ : ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವರು…

0 Comments

GANGAVATI NEWS : ಐಸ್ಟಾಕ್‌ನಲ್ಲಿ ಬೆಳ್ಳಿ ಪದಕ ಪಡೆದ ಗಂಗಾವತಿಯ ಯವತಿ

ಐಸ್ಟಾಕ್‌ನಲ್ಲಿ ಬೆಳ್ಳಿ ಪದಕ ಪಡೆದ ಗಂಗಾವತಿಯ ಯವತಿ ಗಂಗಾವತಿ : ನಗರದ ಉದ್ಯಮಿ ಮಂಜುನಾಥ ಹುಡೇದ ಅವರ ಪುತ್ರಿ ಪ್ರಗತಿ ಹುಡೇದ ಅವರು ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯ ಬೆಳೆವಾಡಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಐಸ್ಟಾಕ್ ಕ್ರೀಡೆಯಲ್ಲಿ ಭಾಗಿಯಾಗಿ ವೈಯಕ್ತಿಕ ವಿಭಾಗದ ಲಾಂಗ್…

0 Comments

LOCAL EXPRESS : ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ರೂ. ಹಣಕಾಸಿನ ಅವ್ಯವಹಾರ ಆರೋಪ!

ಗಂಗಾವತಿ : ತಾಲೂಕಿನ ಅತೀ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಖ್ಯಾತಿ ಹೊಂದಿರುವ ವಡ್ಡರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಹಣಕಾಸಿನ ಅವ್ಯವಹಾರ ಹಾಗೂ ಯೋಜನೆಗಳ ದುರ್ಬಳಕೆಯಾಗಿದ್ದು, ಈ ಕುರಿತಂತೆ ತನಿಖೆ ನಡೆಸುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದರೂ ಕೂಡ…

0 Comments

ಗಂಗಾವತಿಯಲ್ಲಿ ಮಹಿಷ ದಸರಾ ಆಚರಣೆ

ಗಂಗಾವತಿ : ನಗರದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಜಿಲ್ಲಾಧ್ಯಕ್ಷ ಸಿ ಕೆ ಮರಿಸ್ವಾಮಿ ಅವರ ನೇತೃತ್ವದಲ್ಲಿ ಹಾಗೂ ದಲಿತ ಸಂಘಟನೆಯ ವತಿಯಿಂದ ಇಂದು ಗಂಗಾವತಿಯ ನ್ಯಾಯಾಲಯದ ಮುಂಭಾಗಲ್ಲಿರುವ ಭಾರತರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ…

0 Comments

ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು!

ಗಂಗಾವತಿ : ಅತ್ತಿಬೇಲೆ ಪಟಾಕಿ ದುರಂತದ ಬೆನ್ನಲ್ಲೇ ಗಂಗಾವತಿ ಪೊಲೀಸರು ಎಚ್ಚೆತ್ತುಕೊಂಡು ಇಂದು ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಜನವಸತಿ ಪ್ರದೇಶಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿಗಳನ್ನ ವಶಕ್ಕೆ ಪಡೆದಿದ್ದಾರೆ. ಗಂಗಾವತಿ ನಗರದಲ್ಲಿ ಕೆಲವು ಗೊಡೌನ್ ನಲ್ಲಿ ಪರವಾನಿಗೆ ಪಡೆಯದೆ…

0 Comments
error: Content is protected !!