Local News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

  ಕುಕನೂರು : ಎ.ಐ.ಯು.ಟಿ.ಯು.ಸಿ ಗೆ ಸಂಯೋಜಿತಗೊAಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಸಂಘದ…

Continue ReadingLocal News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

ನಂ.24 ರಂದು ಹಿರೇಬಗನಾಳ ಗ್ರಾಮದಲ್ಲಿ ಅದ್ದೂರಿ ಗವಿಸಿದ್ದೇಶ್ವರ ರಥೋತ್ಸವ

ಕೊಪ್ಪಳ : ಜಹಗೀರ ಶಾಖಾ ಶ್ರೀ ಗವಿಮಠ ಹಿರೇಬಗನಾಳ ಗ್ರಾಮದಲ್ಲಿ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಮಾರುತೇಶ್ವರನ ಕಾರ್ತಿಕೋತ್ಸವ ಅಂಗವಾಗಿ 32ನೇ ವರ್ಷದ ಶ್ರೀ ಗವಿಸಿದ್ದೇಶ್ವರ ರಥೋತ್ಸವವು ನ.24 ರಂದು ಸಂಜೆ 5.30 ಕ್ಕೆ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ…

Continue Readingನಂ.24 ರಂದು ಹಿರೇಬಗನಾಳ ಗ್ರಾಮದಲ್ಲಿ ಅದ್ದೂರಿ ಗವಿಸಿದ್ದೇಶ್ವರ ರಥೋತ್ಸವ

Local News : ಗ್ಯಾರಂಟಿ ಸರಕಾರವನ್ನು ಟೀಕಿಸಿದ್ದಕ್ಕೆ ದೇವರು ಕೊಟ್ಟ ಉತ್ತರ : ಜ್ಯೋತಿ

ಕೊಪ್ಪಳ: ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದ್ದು, ಗ್ಯಾರಂಟಿ ಸರಕಾರಕ್ಕೆ ದೇವರು (ಮತದಾರರು) ನೀಡಿದ ತೀರ್ಪು ಎಂದು ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಸಮಿತಿ ಸದಸ್ಯೆ ಕಾಂಗ್ರೆಸ್ ಮುಖಂಡರಾದ ಜ್ಯೋತಿ.ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್…

Continue ReadingLocal News : ಗ್ಯಾರಂಟಿ ಸರಕಾರವನ್ನು ಟೀಕಿಸಿದ್ದಕ್ಕೆ ದೇವರು ಕೊಟ್ಟ ಉತ್ತರ : ಜ್ಯೋತಿ

Local News: ಹಿರಿಯ ನಾಗರಿಕರ ಕೊಡುಗೆ ಸ್ಮರಿಸಿ, ಗೌರವಿಸಿ: ಮಲ್ಲಿಕಾರ್ಜುನ ತೊದಲಬಾಗಿ

  ಕೊಪ್ಪಳ: ಹಿರಿಯ ನಾಗರಿಕರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರನ್ನು ಗೌರವಿಸಬೇಕು. ಸಮಾಜಕ್ಕೆ ಗುಣಮಟ್ಟದ ಮೌಲ್ಯವನ್ನು ನೀಡುವುದರ ಜೊತೆಗೆ ಸಮಾಜದ ಸಮತೋಲನದಲ್ಲಿ ಹಿರಿಯ ನಾಗರಿಕರ ಸಹಭಾಗಿತ್ವ ಅತೀ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ ಅವರು…

Continue ReadingLocal News: ಹಿರಿಯ ನಾಗರಿಕರ ಕೊಡುಗೆ ಸ್ಮರಿಸಿ, ಗೌರವಿಸಿ: ಮಲ್ಲಿಕಾರ್ಜುನ ತೊದಲಬಾಗಿ

LOCAL NEWS : ಕುಷ್ಟಗಿ ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಪ್ರಧಾನ..!

ಕುಷ್ಟಗಿ ತಾಲೂಕಿನ ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ "ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿ ಪ್ರಧಾನ..! ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಕುಷ್ಟಗಿಯ ತಲೂಕಾ ದಂಢಾದಿಕಾರಿಗಳು ಮತ್ತು…

Continue ReadingLOCAL NEWS : ಕುಷ್ಟಗಿ ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಪ್ರಧಾನ..!

LOCAL NEWS : ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ನುಗ್ಗಿದ ನೀರು : ಜಿಲ್ಲಾಧಿಕಾರಿ ನಲೀನ್ ಅತುಲ್ ಅವರಿಂದ ಪರಿಶೀಲನೆ!

ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ನುಗ್ಗಿದ ನೀರು : ಡಿ.ಸಿ. ನಲೀನ್ ಅತುಲ್ ಅವರಿಂದ ಪರಿಶೀಲನೆ! ಕುಷ್ಟಗಿ : ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 17ರಂದು ಕುಷ್ಟಗಿ ತಾಲೂಕಿನ ಟೆಂಗುಂಟಿ ಗ್ರಾಮಕ್ಕೆ ಭೇಟಿ ನೀಡಿದರು. ಕೊಪ್ಪಳ ಜಿಲ್ಲೆಯಲ್ಲಿ ಆಗಸ್ಟ್ 16ರ ರಾತ್ರಿ…

Continue ReadingLOCAL NEWS : ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ನುಗ್ಗಿದ ನೀರು : ಜಿಲ್ಲಾಧಿಕಾರಿ ನಲೀನ್ ಅತುಲ್ ಅವರಿಂದ ಪರಿಶೀಲನೆ!

LOCAL NEWS : ಫೆ.15ಕ್ಕೆ ಸಂತ ಶ್ರೀ ಸೇವಾಲಾಲ್ ಜಯಂತಿ : ಮಾಲಾಧಾರಿಗಳಿಂದ ಮಹಾ ಭೋಗ ಪೂಜೆ

ಕುಷ್ಟಗಿ : ಇದೇ ಫೆಬ್ರವರಿ 15 ರಂದು ಬಂಜಾರ ಸಮಾಜದ ಸಂತ ಶ್ರೀ ಸೇವಾಲಾಲ್ ಮಹಾರಾಜರ 285ನೇ ಜಯಂತಿ ಇದ್ದು, ಈ ಪ್ರಯಕ್ತ ತಾಲೂಕಿನ ಕೆ ಬೋದುರತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಜಯಂತಿಯ ಅಂಗವಾಗಿ ಊರಿನ ಜನರು ತಮ್ಮ 20ನೇ ವಷ೯ದ…

Continue ReadingLOCAL NEWS : ಫೆ.15ಕ್ಕೆ ಸಂತ ಶ್ರೀ ಸೇವಾಲಾಲ್ ಜಯಂತಿ : ಮಾಲಾಧಾರಿಗಳಿಂದ ಮಹಾ ಭೋಗ ಪೂಜೆ

POLITICAL ROUND : ಬಿಜೆಪಿ ನೂತನ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರ.!!

ವಿಶೇಷ ವರದಿ : ಈರಯ್ಯ ಕುರ್ತಕೋಟಿ ಕುಕನೂರು : ಕೊಪ್ಪಳ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕರಾದ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ, ಇಂದು ನವೀನ್ ಕುಮಾರ್ ಅವರು ಸ್ಥಳೀಯ ಇಟಗಿ ಮಹೇಶ್ವರ ದೇವಸ್ಥಾನದಲ್ಲಿ ಪೂಜೆ…

Continue ReadingPOLITICAL ROUND : ಬಿಜೆಪಿ ನೂತನ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರ.!!

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

Continue Readingವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

Continue ReadingBig News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ
error: Content is protected !!