POLITICAL ROUND : ಬಿಜೆಪಿ ನೂತನ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರ.!!

ವಿಶೇಷ ವರದಿ : ಈರಯ್ಯ ಕುರ್ತಕೋಟಿ ಕುಕನೂರು : ಕೊಪ್ಪಳ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕರಾದ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ, ಇಂದು ನವೀನ್ ಕುಮಾರ್ ಅವರು ಸ್ಥಳೀಯ ಇಟಗಿ ಮಹೇಶ್ವರ ದೇವಸ್ಥಾನದಲ್ಲಿ ಪೂಜೆ…

0 Comments

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

0 Comments

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

0 Comments

KUSHTAGI NEWS : ವಸತಿ ನಿಲಯ ಕಟ್ಟಡಕ್ಕೆ ನಿವೇಶನ ಮಂಜೂರಿಗೆ ಆಕ್ಷೇಪಣೆ ಆಹ್ವಾನ

ಕುಷ್ಟಗಿ : ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಕಟ್ಟಡ ನಿರ್ಮಿಸಲು ಕುಷ್ಟಗಿ ಪಟ್ಟಣದ ವ್ಯಾಪ್ತಿಯಲ್ಲಿ ವಸತಿ ವಿನ್ಯಾಸಗಳಲ್ಲಿ ಸಾರ್ವಜನಿಕರಿಗಾಗಿ ಕಾಯ್ದಿರಿಸಿರುವ ನಿವೇಶನವನ್ನು ಒದಗಿಸಲು ಆಕ್ಷೇಪಣೆಗೆ ಆಹ್ವಾನಿಸಲಾಗಿದೆ. KOPPAL NEWS : ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಬಂಧನ..!…

0 Comments

2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ : ಕೊಪ್ಪಳ ಜಿಲ್ಲೆಯ ಒಬ್ಬರು ಆಯ್ಕೆ.!!

2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ : ಕೊಪ್ಪಳ ಜಿಲ್ಲೆಯ ಒಬ್ಬರು ಆಯ್ಕೆ.!! 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು ಅದರಲ್ಲಿ ಕೊಪ್ಪಳ ಜಿಲ್ಲೆಯ ಒಬ್ಬರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.…

0 Comments

JOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ!!

ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯಲ್ಲಿ 04 ಹಳೇಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮ ಪಂಚಾಯತಿ, ಕುಷ್ಟಗಿ ತಾಲೂಕಿನ ಮೇಣೆದಾಳ…

0 Comments

ALERT : ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

ಕೊಪ್ಪಳ : ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹೊಸದಾಗಿ ಮೀನುಕೃಷಿ ಕೊಳಗಳ ನಿರ್ಮಾಣಕ್ಕೆ ಸಹಾಯ, ಮೀನುಕೃಷಿ ಕೊಳದ ಹೂಡಿಕೆ ವೆಚ್ಚಕ್ಕೆ…

0 Comments

LOCAL EXPRESS : ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ : ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಸಮ್ಮುಖದಲ್ಲಿ ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಕುಷ್ಟಗಿ ಪಟ್ಟಣದ ನಿರೀಕ್ಷಣಾ‌ ಮಂದಿರದ…

0 Comments
error: Content is protected !!