BEAKING : ರಾಯರಡ್ಡಿಗೆ ಒಲಿದು ಬಂತು ಸಚಿವ ಸಂಪುಟ ದರ್ಜೆಯ ಸ್ಥಾನಮಾನ!

ಬೆಂಗಳೂರು : ಕಾಂಗ್ರೆಸ್‌ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಬಸವರಾಜ್ ರಾಯರಡ್ಡಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಕೊನೆಗೂ ಒಲಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವಂತೆ ಸರ್ಕಾರದ…

Continue ReadingBEAKING : ರಾಯರಡ್ಡಿಗೆ ಒಲಿದು ಬಂತು ಸಚಿವ ಸಂಪುಟ ದರ್ಜೆಯ ಸ್ಥಾನಮಾನ!

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

Continue Readingವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

Continue ReadingBig News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

GOOD NEWS : ಯಲಬುರ್ಗಾ ಹಾಗು ಕುಕನೂರು ತಾಲೂಕಿನ ಜನತೆಗೆ ಶಾಸಕ ರಾಯರಡ್ಡಿ ಸಿಹಿ ಸುದ್ದಿ..!

ಕುಕನೂರು : ಮಹತ್ವದ ಯೋಜನೆಯಾದ "ಅಮೃತ್ 2.0" ಯೋಜನೆಯಡಿಯಲ್ಲಿ ಪಟ್ಟಣ ಹಾಗೂ ನಗರ ಪ್ರದೇಶಗಳಿಗೆ ಕುಡಿವ ನೀರು ಒದಗಿಸುವ ಮಹತ್ವದ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಹೊಸ ಪ್ರದೇಶಗಳನ್ನು ಸೇರ್ಪಡೆ ಮಾಡಲಾಗಿದೆ' ಎಂದು ಮಾಜಿ ಸಚಿವ ಹಾಗೂ  ಹಾಲಿ ಶಾಸಕ ಬಸವರಾಜ ರಾಯರಡ್ಡಿ…

Continue ReadingGOOD NEWS : ಯಲಬುರ್ಗಾ ಹಾಗು ಕುಕನೂರು ತಾಲೂಕಿನ ಜನತೆಗೆ ಶಾಸಕ ರಾಯರಡ್ಡಿ ಸಿಹಿ ಸುದ್ದಿ..!

Local Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಹುಲಿಗೆಮ್ಮ ದೇವಿ ದೇವಸ್ಥಾನ  ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ. ಕೊಪ್ಪಳ : ಸಾರಿಗೆ ಮತ್ತು ಮುಜುರಾಯಿ ಖಾತೆ ಸಚಿವ ಎಂ ರಾಮಲಿಂಗಾ ರೆಡ್ಡಿ ಇಂದು ಸುಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. LOCAL BIG BREAKING : ರಸ್ತೆ ಅಪಘಾತ…

Continue ReadingLocal Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

BIG BREAKING : ಯಲಬುರ್ಗಾ ವ್ಯಾಪ್ತಿಯಲ್ಲಿ ಅಂದರ್‌ ಬಾಹರ್‌ ಅಡ್ಡದ ಮೇಲೆ ದಾಳಿ : ಬರೋಬ್ಬರಿ 1.06 ಲಕ್ಷ ಹಾಗೂ 20 ಬೈಕ್ ವಶ..!!

ವರದಿ :- ಚಂದ್ರು ಆರ್ ಭಾನಾಪೂರ್  ಯಲಬುರ್ಗಾ : ಇತ್ತೀಚೆಗೆ ಯಾರಿಗೂ ಅಂಜದೆ ಇಸ್ಪೀಟ್‌ ಆಡುವವರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ. ಇಸ್ಪೀಟ್, ಜೂಜಾಟ ಹಾಗೂ ಮಟ್ಕಾ ದಂಧೆಗೆ ಕಲ ಜನರು ಇಳಿದಿರುವುದು ಹೆಚ್ಚಾಗಿದೆ. ಸ್ಪೀಟ್‌ ಆಟವನ್ನಾಡಲು ಅಡ್ಡೆಗೆ ಪ್ರವೇಶಿಸುವವರಿಗೆ 1,000…

Continue ReadingBIG BREAKING : ಯಲಬುರ್ಗಾ ವ್ಯಾಪ್ತಿಯಲ್ಲಿ ಅಂದರ್‌ ಬಾಹರ್‌ ಅಡ್ಡದ ಮೇಲೆ ದಾಳಿ : ಬರೋಬ್ಬರಿ 1.06 ಲಕ್ಷ ಹಾಗೂ 20 ಬೈಕ್ ವಶ..!!

NEWS EXPRESS : ಬಂಪರ್ ಕೊಡುಗೆ : ಯಲಬುರ್ಗಾ ಕ್ಷೇತ್ರಕ್ಕೆ 25 ಕೋಟಿ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್‌..!

ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಸಂಬಂದಿಸಿದಂತೆ 30 ಕೋಟಿ ಅನುದಾನವನ್ನು ನೀಡುವಂತೆ ಯಲಬುರ್ಗಾ ವಿಧಾನಸಭಾ ಕ್ಷೇತ್ರ ಶಾಸಕ ಬಸವರಾಜ ರಾಯರಡ್ಡಿ ಅವರು ಸಿ.ಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಕೊರಿದ ಹಿನ್ನಲೆ ಸಿ.ಎಂ.ಸಿದ್ದರಾಮಯ್ಯ 25 ಕೋಟಿಯ ವಿವಿಧ ಕಾಮಗಾರಿಗಳಿಗೆ…

Continue ReadingNEWS EXPRESS : ಬಂಪರ್ ಕೊಡುಗೆ : ಯಲಬುರ್ಗಾ ಕ್ಷೇತ್ರಕ್ಕೆ 25 ಕೋಟಿ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್‌..!

Breaking News : ಪಟ್ಟಣದಲ್ಲಿ ತಡರಾತ್ರಿ ಮೋಬೈಲ್ ಶಾಪ್ ಕಳ್ಳತನ

ಕುಕನೂರು : ಪಟ್ಟಣ ಬಸ್ ನಿಲ್ದಾಣದ ಹತ್ತಿರದ ಚಂದ್ರಹಾಸ ಹೋಟೆಲ್ ಪಕ್ಕದಲ್ಲಿರುವ ರಾಜ್ ಸೆಲ್ ವರ್ಲ್ಡನಲ್ಲಿ ಶನಿವಾರ ತಡರಾತ್ರಿ ಕಳ್ಳತವಾಗಿದೆ. ಪಟ್ಟಣದ ರಮೀಜ್ ರಾಜಾಸಾಬ ಗುಡಿಹಿಂದಲ್ ಎಂಬುವರ ಮೋಬೈಲ್ ಶಾಪ್ ಕಳ್ಳತನವಾಗಿದ್ದು. ಶಾಪ್ ಹಿಂದುಗಡೆಯಿ0ದ ಶಾಪ್ ಶೀಟ್‌ನ್ನು ಕೊರೆದು ಒಳ ಹೋಗಿದ್ದಾರೆ.…

Continue ReadingBreaking News : ಪಟ್ಟಣದಲ್ಲಿ ತಡರಾತ್ರಿ ಮೋಬೈಲ್ ಶಾಪ್ ಕಳ್ಳತನ

LOCAL NEWS : ಬಿ.ಇಡಿ ಪರಿಕ್ಷಾರ್ಥಿಗಳಿಗೆ 5E ಕಾರ್ಯಗಾರ

ಯಲಬುರ್ಗಾ : ಪಟ್ಟಣದ ಎಸ್.ಎ.ನಿಂಗೋಜಿ ಬಿಎಡ್ ಕಾಲೇಜಿನಲ್ಲಿ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರಿನ ಪ್ರಶಿಕ್ಷಣಾರ್ಥಿಗಳಿಗೆ ಸಂಸ್ಥೆ ವತಿಯಿಂದ 5ಇ ಆಧಾರಿತ ಬೋಧನಾ ಪದ್ಧತಿ ಕುರಿತು ಎರಡು ದಿನಗಳ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಿಂಗಪ್ಪ.ಕೆ.ಟಿ ಉದ್ಘಾಟಿಸಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ವೃತ್ತಿ…

Continue ReadingLOCAL NEWS : ಬಿ.ಇಡಿ ಪರಿಕ್ಷಾರ್ಥಿಗಳಿಗೆ 5E ಕಾರ್ಯಗಾರ

LOCAL NEWS : ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

ಯಲಬುರ್ಗಾ-ಕುಕನೂರ : ಇಂದು ಕುಕನೂರ ಮತ್ತು ಯಲಬುರ್ಗಾ ತಾಲೂಕಿನ "ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ" ಮತ್ತು "ವಸತಿ ಯೋಜನೆಗಳ" ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯೂ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಕೊಪ್ಪಳ ಕೃಷ್ಣಮೂರ್ತಿ ರವರ…

Continue ReadingLOCAL NEWS : ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ
error: Content is protected !!