ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

0 Comments

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

0 Comments

Local Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಹುಲಿಗೆಮ್ಮ ದೇವಿ ದೇವಸ್ಥಾನ  ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ. ಕೊಪ್ಪಳ : ಸಾರಿಗೆ ಮತ್ತು ಮುಜುರಾಯಿ ಖಾತೆ ಸಚಿವ ಎಂ ರಾಮಲಿಂಗಾ ರೆಡ್ಡಿ ಇಂದು ಸುಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. LOCAL BIG BREAKING : ರಸ್ತೆ ಅಪಘಾತ…

0 Comments

“ಉಚಿತ ಹೊಲಿಗೆ (ಟೈಲರಿಂಗ್) ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ”

ಕುಕನೂರ : ಪಟ್ಟಣದ ಕುಂತಳ ನಗರದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಮಿಷನರಿ ಸೊಸೈಟಿ ಕದಾಂಪುರ ಸಿ.ಪಿ.ಎಫ್ ಕುಕನೂರ ಸೆಂಟರ್ ವತಿಯಿಂದ ಆರು ತಿಂಗಳ ಕಾಲ ೩ ತಂಡಗಳಲ್ಲಿ ಟೆಲರಿಂಗ್ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ರವಿವಾರ ನೆಡೆಯಿತು. ಕದಾಂಪುರ…

0 Comments

ತಳಕಲ್ ಗ್ರಾಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ

ಸಾಹಿತ್ಯ, ಧಾರ್ಮಿಕ, ಶಿಕ್ಷಣ ಕ್ಷೇತ್ರಕ್ಕೆ ಮುಂಡರಗಿ ಮಠದ ಸೇವೆ ಅಪಾರ-ಮುಂಡರಗಿಯ ನಾಡೋಜ ಶ್ರೀ. ಕುಕನೂರ ನ  : ಸಾಹಿತ್ಯಿಕವಾಗಿ, ಧಾರ್ಮಿಕವಾಗಿ ಮತ್ತು ಶೈಕ್ಷಣಿಕವಾಗಿ ಸೇವೆ ಸಲ್ಲಿಸಿದ ಹಲವಾರು ಮಠಗಳ ಜೊತೆಗೆ ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠ ನೂರಾರು ಎಕರೆಗಿಂತ ಹೆಚ್ಚು ಭೂ…

0 Comments

Breaking News: ರಸ್ತೆ ಅಪಘಾತ, ಶಿಕ್ಷಕ ಶಾಂತವೀರಪ್ಪ ಬನ್ನಿಕೊಪ್ಪ ಸಾವು

ಕುಕನೂರು: ಪಟ್ಟಣದ ವಿದ್ಯಾನಂದ ಗುರುಕುಲ ಕಾಲೇಜ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ರಮಾಬಾಯಿ ಅಂಬೇಡ್ಕರ್ ಶಾಲೆಯ ಶಿಕ್ಷಕ ಶಾಂತವೀರಪ್ಪ ಬನ್ನಿಕೊಪ್ಪ (46) ಶಾಂತವೀರಪ್ಪ ಸಾವನ್ನಪ್ಪಿದ್ದಾರೆ. ಅಪಘಾತ ಆದ ವೇಳೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆ…

0 Comments

KOPPAL NEWS : ಜಿಲ್ಲೆಯ ಕಲ್ಲಂಗಡಿ ಬೆಳೆಗಾರರಿಗೆ ಪ್ರಮುಖ ಸಲಹೆಗಳು..!!

ಕೊಪ್ಪಳ : ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆಯಲು ಈಗ ಸಕಾಲವಾಗಿದ್ದು, ರೈತರು ಈ ಋತುವಿನಲ್ಲಿ ಕಲ್ಲಂಗಡಿ ಬೆಳೆಯಬಹುದು ಎಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಎಂ.ವಿ. ರವಿ ಅವರು ತಿಳಿಸಿದ್ದಾರೆ. ಉಷ್ಣಾಂಶ ಪಡೆದುಕೊಳ್ಳುವ ಸಾಮರ್ಥ್ಯ ಇರುವ ಈ…

0 Comments

GOOD NEWS : ಗ್ರಾಮೀಣ ಯುವಕರಿಗೆ ಶುಭ ಸುದ್ದಿ..! : ಹೆಚ್ಚಿನ ಮಾಹಿತಿಗಾಗಿ 08182-295428 ನ್ನು ಸಂಪರ್ಕಿಸಿ

ಶಿವಮೊಗ್ಗ : 2023-24ನೇ ಸಾಲಿನ ತೋಟಗಾರಿಕೆ ಇಲಾಖೆಯ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ವಿಸ್ತರಣೆಯ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಯುವಕರಿಗೆ ನವೆಂಬರ್.27 ರಿಂದ ಡಿಸೆಂಬರ್ 02 ರವರೆಗೆ 6 ದಿನಗಳ ತರಬೇತಿ ಕಾರ್ಯಕ್ರಮವನ್ನು ಪುಷ್ಪ ಬೆಳೆ ಉತ್ಕøಷ್ಟ ಕೇಂದ್ರ ಹಾಗೂ…

0 Comments

Local News : ನರೇಗಾ ಯೋಜನೆಯ ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ : ಮಹೇಶ ಗೌಡರ

ಕುಕನೂರು : ನರೇಗಾ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ ಎಂದು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಮಹೇಶ ಗೌಡ ಹೇಳಿದರು.        ತಾಲೂಕಿನ ಬಳಗೇರಿ ಗ್ರಾಮದಲ್ಲಿ ಸೋಮವಾರ ಗ್ರಾಮದ ಗಣೇಶ ಕಟ್ಟಿಯಲ್ಲಿ ನೆಡೆದ ೨೦೨೪-೨೫ನೇ ಸಾಲಿನ ಮಹಾತ್ಮ…

0 Comments

LOCAL NEWS : ಕುಕನೂರಿನ ಬಿ.ಬಿ. ಗ್ರಾನೆಟ್ಸ್ ಮಾಲೀಕತ್ವದ ನೂತನ ಕಲ್ಲ ಕ್ಯಾರಿಯ ಆರಂಭಕ್ಕೆ ಮಿಶ್ರ ಪ್ರತಿಕ್ರಿಯೆ! : “ಪರಿಸರ ಹಾಗೂ ಪ್ರಾಣಿ ಪಕ್ಷಿಗಳಿಗೆ ಭಾರಿ ಹಾನಿ..!!”

ಕುಕನೂರು : ತಾಲೂಕಿನಲ್ಲಿ ಈಗಾಗಲೇ 300 ಹೆಚ್ಚು ಗ್ರಾನೈಟ್ ಉದ್ಯಮಗಳು ಆರಂಭವಾಗುವುದು, ಹಲವು ಉದ್ಯೋಗ ಸೃಷ್ಟಿ ಆಗಿದ್ದರೂ ಕೂಡ ಜೊತೆಗೆ ಪರಿಸರಕ್ಕೂ ಅಷ್ಟೇ ಹಾನಿಕಾರಕವಾಗಿ ಮಾರ್ಪಟ್ಟಿದೆ ಎಂಬ ಸಾರ್ವಜನಿಕರ ಅಭಿಪ್ರಾಯವೂ ಇದೆ. ನವೆಂಬರ್.17/ಶುಕ್ರವಾರದಂದು ಗಾವರಾಳ ಗ್ರಾಮದ ಸಮೀಪದಲ್ಲಿರುವ ಬಿ.ಬಿ. ಗ್ರಾನೆಟ್ಸ್ ನಲ್ಲಿ…

0 Comments
error: Content is protected !!