LOCAL NEWS : ವಿಜೃಂಭಣೆಯಿಂದ ನಡೆದ ಅಳಿಯ ಚನ್ನ ಬಸವೇಶ್ವರ ಜಾತ್ರೆ..! Post author:Prajavikshane Post published:19/08/2025 7:32 pm Post category:Breaking News / LOCAL NEWS / ಕುಕನೂರ / ಜಿಲ್ಲೆ / ತಾಲೂಕು Post comments:0 Comments Reading time:1 min read Post Views: 527 ಪ್ರಜಾ ವೀಕ್ಷಣೆ ಸುದ್ದಿ : LOCAL NEWS : ವಿಜೃಂಭಣೆಯಿಂದ ನಡೆದ ಅಳಿಯ ಚನ್ನ ಬಸವೇಶ್ವರ ಜಾತ್ರೆ..! ಕುಕನೂರು : ತಾಲೂಕಿನ ಕಕ್ಕಿಹಳ್ಳಿ ಗ್ರಾಮದ ಅಳಿಯ ಚನ್ನ ಬಸವೇಶ್ವರ ಸ್ವಾಮಿಯ ಉಚ್ಚಾಯ ಮಂಗಳವಾರ ಅದೂರಿಯಾಗಿ ಜರುಗಿತು. ಯಲಬುರ್ಗಾ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಮತ್ತು ಅನ್ನದಾನಿಶ್ವರ ಶಾಖಾ ಮಠದ ಶ್ರೀಗಳು ರಠೋತ್ಸವಕ್ಜೆ ಚಾಲನೆ ನೀಡಿದರು. ನೂರಾರು ವರ್ಷಗಳ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿರುವ ಅಳಿಯ ಚನ್ನ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಉಚ್ಚಾಯ ಎಳೆಯುವ ಮೂಲಕ ವಿಜೃಂಭಣೆ ಯಿಂದ ನಡೆಯಿತು. ಗುದ್ನೇಶ್ವರ ಮಠ ಮತ್ತು ಕೊನಾಪುರ ಗ್ರಾಮದ ಭಜನಾ ಮೇಳ ಮತ್ತು ಸಕಲ ಮಂಗಳ ವಾದ್ಯ ಮೇಳದೊಂದಿಗೆ ಮಂಗಳವಾರ ಸಂಜೆ ಸ್ವಾಮಿಯ ರಥೋತ್ಸವ ಜರುಗಿತು. ಶ್ರಾವಣ ಮಾಸದ ತಿಂಗಳು ಪೂರ್ತಿ ಅಜ್ಜಯ್ಯನ ಮಠದಲ್ಲಿ ಅಳಿಯ ಚನ್ನ ಬಸವೇಶ್ವರ ಸ್ವಾಮೀಯ ಗದ್ದುಗೆಗೆ ಅಭಿಷೇಕ, ಧಾರ್ಮಿಕ ಪೂಜಾ ಕೈಂಕರ್ಯ ಗಳು ನಡೆದವು. Read more articles Previous PostBREAKING : ಹಠಾತ್ ಹೃದಯಾಘಾತ ಪ್ರಕರಣ :ರಾಜ್ಯದ ಎಲ್ಲ ತಾಲೂಕು & ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ‘ಟೆಲಿ ಇಸಿಜಿ’ ವ್ಯವಸ್ಥೆ! Next PostLOCAL NEWS : ಪೋಲಿಸ್ ಇಲಾಖೆಯಿಂದ ಕಂಪ್ಲಿ ನಗರದಲ್ಲಿ 38 ಸಿಸಿ ಕ್ಯಾಮೆರಾಗಳು ಅಳವಡಿಕೆ..! You Might Also Like LOCAL EXPRESS : ಮಂಗಳೂರು ಗ್ರಾಮದ ಹಿರೇಹಳ್ಳದ ಕ್ರಿಸ್ಟ್ ಗೇಟ್ ಕಳ್ಳತನ!! 20/08/2023 8:38 pm ಕರ್ನಾಟಕ ವಿಧಾನಮಂಡಲದ ಎಸ್.ಸಿ. ಎಸ್ಟಿ ಕಲ್ಯಾಣ ಸಮಿತಿಯಿಂದ ಕಲಬುರಗಿ ವಿಭಾಗ ಪ್ರವಾಸ 07/09/2024 8:27 pm BIG BREAKING : ಚಂದ್ರನ ಲ್ಯಾಂಡ್ ಆಗುತ್ತಿರುವ ವಿಕ್ರಮ್ ಲ್ಯಾಂಡರ್ನ ನೇರ ಪ್ರಸಾರ..!! 23/08/2023 5:44 pm Leave a Reply Cancel replyCommentEnter your name or username to comment Enter your email address to comment Enter your website URL (optional) Save my name, email, and website in this browser for the next time I comment.