BIG NEWS : ಮೇಘಾಲಯದ ರಾಜ್ಯಪಾಲ ಕನ್ನಡಿಗ ಸಿ. ಹೆಚ್. ವಿಜಯಶಂಕರ್ ಅವರಿಂದ ಈ ಬಾರಿಯ ಶ್ರೀಗವಿಮಠ ಜಾತ್ರೆಗೆ ಚಾಲನೆ..!!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಕೊಪ್ಪಳ : ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧವಾಗಿರುವ ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಜಾತ್ರಾ ಮಹೋತ್ಸವವು 2026ರ ಜನವರಿ 05 ರಂದು ಸೋಮವಾರ, ಸಾಯಂಕಾಲ 5:30 ಗಂಟೆಗೆ ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸಿ. ಹೆಚ್. ವಿಜಯಶಂಕರ್ ಚಾಲನೆ ನೀಡಲಿದ್ದಾರೆ ಎಂದು ಶ್ರೀಮಠದ ಅಧಿಕೃತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
