BIG NEWS : ಚಿತ್ರದುರ್ಗದಲ್ಲಿ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ, ಗಾಯಗೊಂಡವರಿಗೆ ತಲಾ ರೂ.50 ಸಾವಿರ ಪರಿಹಾರ!

ಪ್ರಜಾವೀಕ್ಷಣೆ ಸುದ್ದಿ:
ಬೆಂಗಳೂರು : ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತವು ಸಂಭವಿಸಿತ್ತು. ಕ್ಯಾಂಟರ್ ಡಿಕ್ಕಿಯಾಗಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 17 ಮಂದಿ ಸಜೀವ ದಹನವಾಗಿದ್ದರು. ಈ ದುರಂತದಲ್ಲಿ ಸಾವನ್ನಪ್ಪಿದಂತ ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ.
