You are currently viewing GOOD NEWS : ಗುತ್ತಿಗೆದಾರರಿಗೆ ಶುಭ ಸುದ್ದಿ..!!

GOOD NEWS : ಗುತ್ತಿಗೆದಾರರಿಗೆ ಶುಭ ಸುದ್ದಿ..!!

ಬೆಂಗಳೂರು : ರಾಜ್ಯದಲ್ಲಿನ ಗುತ್ತಿಗೆ ಕಾಮಗಾರಿ ಬಾಕಿ ಬಿಲ್ ತಡೆ ಹಿಡಿದಿದ್ದ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸೆಟೆದು ನಿಂತದ್ದರು. ಇದೀಗ ರಾಜ್ಯ ಗುತ್ತಿದಾರರನ್ನು ಸಮಾಧಾನ ಮಾಡೋದಕ್ಕೆ ರಾಜ್ಯ ಸರ್ಕಾರ 80:20ರ ಅನುಪಾತದಲ್ಲಿ ಬಾಕಿ ಬಿಲ್ ಪಾವತಿಯ ಸೂತ್ರವನ್ನು ಅನುಸರಿಸುವುದಕ್ಕೆ ಮುಂದಾಗಿದೆ ಎನ್ನಲಾಗಿದೆ. ಈ ಹಿಂದಿನ ಸರ್ಕಾರ ಬಾಕಿ ತಡೆ ಹಾಕಿದ್ದ ಹೊಸ ಸರ್ಕಾರದ ವಿರುದ್ಧ ಸಿಟ್ಟುಗೊಂಡಿದ್ದಂತ ಗುತ್ತಿಗೆದರರನ್ನು ಸಮಾಧನಾಪಡಿಸುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಆರಂಭಿಸಿದೆ. ಅದಕ್ಕಾಗಿ ಗುತ್ತಿಗೆದಾರರ ಹಣ ಬಿಡುಗಡೆ ಮಾಡಲು ಎರಡು ಪರಿಹಾರ ಸೂತ್ರವನ್ನು ಕಂಡುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

IMPT NEWS : ಇಂದಿನಿಂದ ಶೈಕ್ಷಣಿಕ ವರ್ಷಾರಂಭ..!!

ಜಾಹೀರಾತು

BIG BREAKING : ರಾಜ್ಯಾದ್ಯಂತ 5 ದಿನಗಳು ಭಾರೀ ಮಳೆ..!!

ಎಒಸಿ ಬಿಡುಗಡೆಯಾದ ಪ್ರಕರಣಗಳಲ್ಲಿ ಶೇ.75ರಷ್ಟು ಹಣ ಬಿಡುಗಡೆ ಮಾಡುವುದು. ಉಳಿದ ಶೇ.25ರಷಅಟು ಬಳಿಕ ಬಿಡುಗಡೆ ಮಾಡುವುದು. ಲಭ್ಯ ಅನುದಾನದಲ್ಲಿ ಶೇ.80 ಜೇಷ್ಠತೆ ಆಧಾರದಲ್ಲಿ ಶೇ.20ರಷ್ಟು ಸಚಿವರ ವಿವೇಚನಾ ಕೋಟಾದಡಿಯಲ್ಲಿ ಬಿಡುಗಡೆ ಮಾಡಲು ಪಾವತಿ ಸೂತ್ರಕ್ಕೆ ಬಂದಿದೆ ಎನ್ನಲಾಗುತ್ತಿದೆ.

Leave a Reply

error: Content is protected !!