ಬೆಂಗಳೂರು : ಹಿಂದೂ ಕಾರ್ಯಕರ್ತೆ, ಆರೋಪಿ ಚೈತ್ರ ಕುಂದಾಪುರಳ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬಟಾಬಯಲಾಗಿದೆ.
BIG BREAKING : ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವೆಡೆ ಭಾರೀ ಮಳೆ..!!
ರಾಜ್ಯದಲ್ಲಿ ಬಾರೀ ಸಂಚಲನ ಮೂಡಿಸುತ್ತಿರುವ ಆರೋಪಿ ಚೈತ್ರ ಕುಂದಾಪುರಳ ವಂಚನೆ ಪ್ರಕರಣಗಳು, ಇದೀಗ ಇನ್ನೊಂದು ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರಗಳ ಮೇಲೆ ಎಫ್ ಐ ಆರ್ ದಾಖಲಾಗಿದೆ. ಮೀನುಗಾರಿಕೆ ಮಾಡಿಕೊಂಡಿದ್ದ ಪ್ರತಿಯೊಬ್ಬನಿಗೆ ಬಟ್ಟೆ ಅಂಗಡಿ ಇಟ್ಟು ಕೊಡಿಸುವುದಾಗಿ ಹೇಳಿ ಸುಮಾರು 5 ಲಕ್ಷ ರೂಪಾಯಿ ಪಡೆದುಕೊಂಡು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
KOPPAL NEWS : ಫ್ರೀ ಟಿಕೆಟ್ ಎಫೆಕ್ಟ್, ಬಸ್ ಗಳಿಗಾಗಿ ವಿದ್ಯಾರ್ಥಿಗಳ ಪರದಾಟ
